ಭಾರೀ ಮಳೆಗೆ ಬೆಂಗಳೂರು ತತ್ತರ: ಆಂಧ್ರದ ಮಹಿಳೆ ಸಾವು | Bengaluru Rain | Bengaluru
Vložit
- čas přidán 20. 05. 2023
- ರಾಜಧಾನಿ ಬೆಂಗಳೂರು ಭಾನುವಾರ ಸುರಿದ ಭಾರೀ ಮಳೆಗೆ ತತ್ತರಿಸಿದೆ. ನಗರದ ಕೆಆರ್ ವೃತ್ತದ ಕೆಳಸೇತುವೆಯಲ್ಲಿ ಮಳೆಯಿಂದ ಸಂಗ್ರಹಗೊಂಡಿದ್ದ ನೀರಿನಲ್ಲಿ 7 ಜನರು ಪ್ರಯಾಣಿಸುತ್ತಿದ್ದ ಕಾರೊಂದು ಸಿಲುಕಿತ್ತು. ಕಾರಿನಲ್ಲಿ ಬಾನು ರೇಖಾ ಎಂಬುವರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಳಿದ ಆರು ಮಂದಿ ಪಾರಾಗಿದ್ದಾರೆ.
#bengaluru #bengalururain #rain #cmsiddaramaiah
#Karnataka #Videos #Kannada #Prajavani
ಯೂಟ್ಯೂಬ್ ಚಂದಾದಾರರಾಗಿ: / prajavani
ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ: Facebook.com/Prajavani.net
ಟ್ವಿಟರ್ನಲ್ಲಿ ಫಾಲೋ ಮಾಡಿ: Prajavani
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ: t.me/Prajavani1947
😮🙏💐
Car wala deewana kiya